Recruitment  
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ಬ್ಯಾಚ್ ಪ್ರಕಟಣೆ.
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳಿಗೆ ದಿನಾಂಕ:23.06.2017 ಮತ್ತು 24.06.2017ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ದಿನಾಂಕ:26.04.2017 ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.
ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯಲು ಸಂಕ್ಷೇಪಿತಗೊಳಿಸಿದ ಪಟ್ಟಿಯನ್ನು ಪ್ರಕಟಿಸುವ ದಿನಾಂಕವನ್ನು ಮುಂದೂಡುವ ಬಗ್ಗೆ.
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ 11 ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ರಚಿಸಿದ ಆಯ್ಕೆ ಸಮಿತಿ ವಿವರ.
ಸಾಮಾಜಿಕ ಪರಿಶೋಧನಾ ಸಂಘದ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.
ದಿ:18.03.2017ರಂದು ನಿರ್ದೇಶನಾಲಯದಲ್ಲಿನ ಆಡಳಿತಾತ್ಮಕ ಹುದ್ದೆಗಳಿಗೆ ಸಂದರ್ಶನದ ಫಲಿತಾಂಶ ಪ್ರಕಟಣೆ.
ಸಾಮಾಜಿಕ ಪರಿಶೋಧನಾ ಸಂಘದ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ದಿ:13.02.2017ರ ಪ್ರಕಟಣೆಯನ್ವಯ 05 ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗೆ ಸ್ವೀಕೃತವಾಗಿರುವ ಅರ್ಜಿಗಳಿಗೆ ದಿ:20.03.2017ಕ್ಕೆ ಹುದ್ದೆ ಸಂದರ್ಶನವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ. ಸಂದರ್ಶನ ದಿನಾಂಕ ನಿಗದಿಗೊಳಿಸಿ ಮುಂದೆ ಪ್ರಕಟಿಸಲಾಗುವುದು.
ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ವ್ಯವಸ್ಥಾಪಕರು(ಆ) ಮತ್ತು ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ತೆರವಾಗಿರುವ ನಿರ್ದೇಶಕರ ಹುದ್ದೆಗೆ ಆಯ್ಕೆ ಮಾಡಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಪ್ರಕಟಣೆಯನ್ನು ಪ್ರಕಟಿಸುವ ಬಗ್ಗೆ.
ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇದರಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು, ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ರಚಿಸಿದ ಆಯ್ಕೆ ಸಮಿತಿಗಳ ವಿವರ
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದಿ:06-01-2016 ರಂದು ಬೆಳ್ಳಿಗೆ 10:30 ಗಂಟೆಗೆ ಬೆಳಗಾಂ ಇಲ್ಲಿಯ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಏರ್ಪಡಿಸಿರುವ "ಸಂಕಲ್ಪ ದೀಕ್ಷೆ" ಕಾರ್ಯಕ್ರಮಕ್ಕೆ ಆಹ್ವಾನ
ಜೂನಿಯರ್ ಇಂಜಿನಿಯರ್ ದೀಕ್ಷಾ ಸಮಾರಂಭ ದಿನಾಂಕ - 19.10.2015
ಕರ್ನಾಟಕ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಸಹಾಯಕ ಇಂಜಿನಿಯರ್ (ಸಿವಿಲ್) ಅಭ್ಯರ್ಥಿಗಳನ್ನು ತರಬೇತಿಗೆ ನಿಯೋಜಿಸಿರುವ ತರಬೇತಿ ಕೇಂದ್ರ ಹಾಗೂ ದಿನಾಂಕಗಳ ವಿವರ.
ಬೆಂಗಳೂರು
ಮೈಸೂರು
ಧಾರವಾಡ
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ. .
ತರಬೇತಿ ಮುಗಿಸಿರುವ ಕಿರಿಯ ಇಂಜಿನಿಯರ್ ಅಭ್ಯರ್ಥಿಗಳಿಗೆ ದಿನಾಂಕ: 15.09.2015ರಂದು ಬೆಳಗ್ಗೆ 09:45 ಗಂಟೆಗೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಇರುವ ಗಾಂಧಿಭವನದಲ್ಲಿ ನಡೆಯುವ "ಸಂಕಲ್ಪ ದೀಕ್ಷೆ" ಕಾರ್ಯಕ್ರಮಕ್ಕೆ ಆಹ್ವಾನ.<

ಸಹಾಯಕ ಇಂಜಿನಿಯರ್ Civil ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯ ಅಧಿಸೂಚನೆ.
ಸಹಾಯಕ ಇಂಜಿನಿಯರ್ Civil ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ.
ಕಿರಿಯ ಇಂಜಿನಿಯರ್ ಅಭ್ಯರ್ಥಿ ನೇಮಕ ಸಂಬಂಧಿಸಿದ ಸಿಂಧುತ್ವ/ಗ್ರಾಮೀಣ-ಕನ್ನಡ ಮಾಧ್ಯಮ ಧೃಡಿಕೃತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ.
.

ತರಬೇತಿ ಮುಗಿಸಿರುವ ಕಿರಿಯ ಇಂಜಿನಿಯರ್ ಅಭ್ಯರ್ಥಿಗಳಿಗೆ ದಿನಾಂಕ: 15.09.2015ರಂದು ಬೆಳಗ್ಗೆ 09:45 ಗಂಟೆಗೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಇರುವ ಗಾಂಧಿಭವನದಲ್ಲಿ ನಡೆಯುವ "ಸಂಕಲ್ಪ ದೀಕ್ಷೆ" ಕಾರ್ಯಕ್ರಮಕ್ಕೆ ಆಹ್ವಾನ.

ಸಹಾಯಕ ಇಂಜಿನಿಯರ್ Civil ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ.

ಕಿರಿಯ ಇಂಜಿನಿಯರ್ ಅಭ್ಯರ್ಥಿ ನೇಮಕ ಸಂಬಂಧಿಸಿದ ಸಿಂಧುತ್ವ/ಗ್ರಾಮೀಣ-ಕನ್ನಡ ಮಾಧ್ಯಮ ಧೃಡಿಕೃತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ.


ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಅಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಅಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾದ ಅನುಬಂಧಗಳು ಮತ್ತು ಕಟ್ ಆಫ್ ಪರ್ಸಂಟೇಜ್.

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ದಾಖಲೆ ಪರಿಶೀಲನೆಗೆ ಮತ್ತೊಂದು ದಿನಾಂಕ ನಿಗದಿಪಡಿಸುವ ಬಗ್ಗೆ.


ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಇಂಜಿನಿಯರ್ ಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಗಮನಕ್ಕೆ.


ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ದಿ:18,19 ಮತ್ತು 20 ಮೇ 2015 ರಂದು ಮೂಲ ದಾಖಲೆ ಪರಿಶೀಲನೆಗೆ ಕರೆ ಪತ್ರ ಇಲ್ಲಿ ಡೌನ್ ಲೋಡ್ ಮಾಡಿರಿ.

 
ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ದಿ:18,19 ಮತ್ತು 20 ಮೇ 2015 ರಂದು ದಾಖಲೆ ಪರಿಶೀಲನೆಗೆ ಆಯ್ದ ಆಪ್ಲಿಕೇಷನ್ ಐಡಿಗಳು.


ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಕಟ್ ಆಫ್ ಪೆರ್ಸೆಂಟೇಜ್.


ಕಿರಿಯ ಇಂಜಿನಿಯರ್ ಸಿವಿಲ್ ಮತ್ತು ಎನ್ವಿರಾನ್ ಮೆಂಟ್ ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯ ಅಧಿಸೂಚನೆ.


ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಮಾಡಿ ಸ್ಥಳ ನಿಯುಕ್ತಿಗೊಳಿಸುವ ಬಗ್ಗೆ.

ತರಬೇತಿ ಮುಗಿಸಿರುವ ಕಿರಿಯ ಇಂಜಿನಿಯರ್ ಅಭ್ಯರ್ಥಿಗಳಿಗೆ ದಿನಾಂಕ: 15.09.2015ರಂದು ಬೆಳಗ್ಗೆ 09:45 ಗಂಟೆಗೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಇರುವ ಗಾಂಧಿಭವನದಲ್ಲಿ ನಡೆಯುವ "ಸಂಕಲ್ಪ ದೀಕ್ಷೆ" ಕಾರ್ಯಕ್ರಮಕ್ಕೆ ಆಹ್ವಾನ".

2015-16 ನೇ ಸಾಲಿನ 14ನೇ ಹಣಕಾಸು ಆಯೋಗದ ಮೊದಲನೇ ಕಂತಿನ ಸಾಮಾನ್ಯ ಅನುದಾನ ಬಿಡುಗಡೆ ಮಾಡುವ ಕುರಿತು.

ಸಹಾಯಕ ಇಂಜಿನಿಯರ್ Civil ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಯ ಅಧಿಸೂಚನೆ .

ಸಹಾಯಕ ಇಂಜಿನಿಯರ್ Civil ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ .

ಕಿರಿಯ ಇಂಜಿನಿಯರ್ ಅಭ್ಯರ್ಥಿ ನೇಮಕ ಸಂಬಂಧಿಸಿದ ಸಿಂಧುತ್ವ/ಗ್ರಾಮೀಣ-ಕನ್ನಡ ಮಾಧ್ಯಮ ಧೃಡಿಕೃತ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ .

2014-15 ನೇ ಸಾಲಿನ 13ನೇ ಹಣಕಾಸು ಆಯೋಗದ ಮೊದಲನೇ ಕಂತಿನ ಸಾಮಾನ್ಯ ಕಾರ್ಯಕ್ಷಮತೆ ಅನುದಾನ ಬಿಡುಗಡೆ - ESCROW .

2014-15 ನೇ ಸಾಲಿನ 13ನೇ ಹಣಕಾಸು ಆಯೋಗದ ಮೊದಲನೇ ಕಂತಿನ ಸಾಮಾನ್ಯ ಕಾರ್ಯಕ್ಷಮತೆ ಅನುದಾನ ಬಿಡುಗಡೆ ಮಾಡುವ ಕುರಿತು.

ಡಿಜಿಟಲ್ ಇಂಡಿಯಾ ಸಪ್ತಾಹ (Digital India Week).

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಅಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಅಡಿ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾದ ಅನುಬಂಧಗಳು ಮತ್ತು ಕಟ್ ಆಫ್ ಪರ್ಸಂಟೇಜ್.

ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ದಾಖಲೆ ಪರಿಶೀಲನೆಗೆ ಮತ್ತೊಂದು ದಿನಾಂಕ ನಿಗದಿಪಡಿಸುವ ಬಗ್ಗೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಇಂಜಿನಿಯರ್ ಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಗಮನಕ್ಕೆ.

2014-15 ನೇ ಸಾಲಿನ 13ನೇ ಹಣಕಾಸು ಆಯೋಗದ ಎರಡನೇ ಕಂತಿನ ಸಾಮಾನ್ಯ ಮೂಲ ಅನುದಾನ ಬಿಡುಗಡೆ ಮಾಡುವ ಕುರಿತು.

2014-15 ನೇ ಸಾಲಿನ 13ನೇ ಹಣಕಾಸು ಆಯೋಗದ ಎರಡನೇ ಕಂತಿನ ಸಾಮಾನ್ಯ ಮೂಲ ಅನುದಾನ ಬಿಡುಗಡೆ ಮಾಡುವ ಕುರಿತು-ಜಿಲ್ಲಾವಾರು ಮಾಹಿತಿ.

 ಕಿರಿಯ ಇಂಜಿನಿಯರ್ ಸಿವಿಲ್ ಮತ್ತು ಎನ್ವಿರಾನ್ ಮೆಂಟ್ ಹುದ್ದೆಗಳಿಗೆ ಆಯ್ಕೆ ಮಾಡಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿ ವಿವರ (ಅನುಬಂಧ 1ರಿಂದ 12).

 ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಸ್ವೀಕೃತವಾದ ಅರ್ಜಿಗಳ "Check Payment Status" ಹಾಗೂ "Print Application" ನ ಲಿಂಕ್.


ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇತರೆ ಯೋಜನೆಗಳಿಗಾಗಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಗುಣ ನಿಯಂತ್ರಣ ಮಾನೀಟರ್ ಗಳಿಗೆ ಪಟ್ಟಿಯಲ್ಲಿ ಸೇರಿಸಲು (Empanelment of District Quality   Monitors) (DQM) ಅರ್ಜಿಗಳ ಆಹ್ವಾನ.
 Sanjeevini - KSRLPS Invites the applications for State Programme Manager-MIS, State Programme Manager-Procurement, Assistant Manager- HR at State level.
  KSRLPS invites applications from interested Individual Consultant to Develop Capacity building Strategy and applications from interested Individual consultant to develop training modules and IEC materials.

 
ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸ್ವಚ್ಛ್ ಭಾರತ್ ಅಭಿಯಾನದ ಅನುಷ್ಠಾನಕ್ಕೆ ಅವಶ್ಯವಿರುವ ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.

 ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯು ಮುಖ್ಯ ಕಾರ್ಯಚಾರಣೆ ಅಧಿಕಾರಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ

 ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸ್ವಚ್ಛ್ ಭಾರತ್ ಅಭಿಯಾನದ ಅನುಷ್ಠಾನಕ್ಕೆ ಅವಶ್ಯವಿರುವ ಸಮಾಲೋಚಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ

 ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಸಂದರ್ಶನದ ದಿನಾಂಕ ಮುಂದೂಡಿದ ಬಗ್ಗೆ.

 ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು) ಇಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ನೇಮಕಾತಿಗಾಗಿ ಸಂದರ್ಶನದ ಆಹ್ವಾನ ಪ್ರಕಟಣೆ.

 ಸಂಜೀವಿನಿ - ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ರಾಜ್ಯ ಅಭಿಯಾನ ನಿರ್ವಹಣ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ

 ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ.