ಸಾಮಾಜಿಕ ಲೆಕ್ಕ ಪರಿಶೋಧನಾ


ಸಾಮಾಜಿಕ ಪರಿಶೋಧನಾ ಸಂಘ(ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳಿಗೆ ದಿ:01.08.2019ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘ(ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳಿಗೆ ದಿ:01.08.2019ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘ(ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘ(ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ ಪ್ರಕಟಣೆ.

ನಿರ್ದೇಶಕರು, ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹುದ್ದೆ ನೇಮಕಾತಿಗಾಗಿ ಅರ್ಜಿ ಅಹ್ವಾನ ಪ್ರಕಟಣೆ - ಇಂಗ್ಲೀಷ್.

ನಿರ್ದೇಶಕರು, ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹುದ್ದೆ ನೇಮಕಾತಿಗಾಗಿ ಅರ್ಜಿ ಅಹ್ವಾನ ಪ್ರಕಟಣೆ - ಕನ್ನಡ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ನಿಗದಿಪಡಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಸಂದರ್ಶನವನ್ನು ರದ್ದುಪಡಿಸಿರುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಎಂ.ಜಿ.ನರೇಗಾ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ಬ್ಯಾಚ್ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ದಿನಾಂಕ:26.04.2017 ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳಿಗೆ ದಿನಾಂಕ:23.06.2017 ಮತ್ತು 24.06.2017ರಂದು ನಡೆಸಿದ ಸಂದರ್ಶನದ ಫಲಿತಾಂಶ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯಲು ಸಂಕ್ಷೇಪಿತಗೊಳಿಸಿದ ಪಟ್ಟಿಯನ್ನು ಪ್ರಕಟಿಸುವ ದಿನಾಂಕವನ್ನು ಮುಂದೂಡುವ ಬಗ್ಗೆ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ 11 ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ರಚಿಸಿದ ಆಯ್ಕೆ ಸಮಿತಿ ವಿವರ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘದ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ದಿ:18.03.2017ರಂದು ನಿರ್ದೇಶನಾಲಯದಲ್ಲಿನ ಆಡಳಿತಾತ್ಮಕ ಹುದ್ದೆಗಳಿಗೆ ಸಂದರ್ಶನದ ಫಲಿತಾಂಶ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ಸಂಘದ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ದಿ:13.02.2017ರ ಪ್ರಕಟಣೆಯನ್ವಯ 05 ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗೆ ಸ್ವೀಕೃತವಾಗಿರುವ ಅರ್ಜಿಗಳಿಗೆ ದಿ:20.03.2017ಕ್ಕೆ ಹುದ್ದೆ ಸಂದರ್ಶನವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ. ಸಂದರ್ಶನ ದಿನಾಂಕ ನಿಗದಿಗೊಳಿಸಿ ಮುಂದೆ ಪ್ರಕಟಿಸಲಾಗುವುದು.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ವ್ಯವಸ್ಥಾಪಕರು(ಆ) ಮತ್ತು ಸಹಾಯಕ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ, ಸಾಮಾಜಿಕ ಪರಿಶೋಧನಾ ಸಂಯೋಜಕರು ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ತೆರವಾಗಿರುವ ನಿರ್ದೇಶಕರ ಹುದ್ದೆಗೆ ಆಯ್ಕೆ ಮಾಡಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಪ್ರಕಟಣೆಯನ್ನು ಪ್ರಕಟಿಸುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು, ಇದರಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಯೋಜಕರ ಹುದ್ದೆಗಳ ನೇಮಕಾತಿಗಾಗಿ ರಚಿಸಿದ ಆಯ್ಕೆ ಸಮಿತಿಗಳ ವಿವರ.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇದರಲ್ಲಿ ಖಾಲಿ ಇರುವ ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ನಡೆದ ಸಂದರ್ಶನದ ಫಲಿತಾಂಶ.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇದರಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು ಮತ್ತು ರಾಜ್ಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ನೇಮಕಾತಿಗಾಗಿ ನಡೆದ ಸಂದರ್ಶನದ ಫಲಿತಾಂಶ.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇದರಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕಾಗಿ ಕರೆಯುವ ಬಗ್ಗೆ.

ಸಾಮಾಜಿಕ ಪರಿಶೋಧನಾ ಸಂಘದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇದರಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಮಾಜಿಕ ಪರಿಶೋಧನಾ ತಜ್ಞರು, ರಾಜ್ಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಆಡಳಿತಾತ್ಮಕ ಹುದ್ದೆಗಳ ನೇಮಕಾತಿಗಾಗಿ ರಚಿಸಿದ ಆಯ್ಕೆ ಸಮಿತಿಗಳ ವಿವರ.

ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಸಂದರ್ಶನದ ದಿನಾಂಕ ಮುಂದೂಡಿದ ಬಗ್ಗೆ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು) ಇಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ನೇಮಕಾತಿಗಾಗಿ ಸಂದರ್ಶನದ ಆಹ್ವಾನ ಪ್ರಕಟಣೆ.


ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಇಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ.

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಮಟ್ಟದ ಆಯ್ಕೆ ಸಮಿತಿ ರಚನೆ.

ನಿರ್ದೇಶಕರು, ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ (ಮಹಾತ್ಮ ಗಾಂಧಿ ನರೇಗಾ), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಹುದ್ದೆ ನೇಮಕಾತಿಗಾಗಿ ಅರ್ಜಿ ಆಹ್ವಾನ.

Application for Director Social Audit